ಅಭಿಪ್ರಾಯ / ಸಲಹೆಗಳು

ದೃಷ್ಟಿ ಮೂಲೋದ್ದೇಶಗಳು ಕಾರ್ಯಾಚರಣೆ

ಧ್ಯೇಯ:   

          ಸಾರಿಗೆ ಇಲಾಖೆಯು ಪ್ರಮುಖವಾಗಿ ರಾಜಸ್ವ ಸಂಗ್ರಹಣೆ ಇಲಾಖೆಯಾಗಿರುತ್ತದೆ ಹಾಗೂ ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದು, ರಾಜ್ಯದಲ್ಲಿನ ಜನರಿಗೆ ಸಾರಿಗೆ ಸಂಸ್ಥೆಗಳ ಮುಖಾಂತರ ಉತ್ತಮ ಗುಣಮಟ್ಟ ಮತ್ತು ಸುಸ್ಥಿರ ಸಾರಿಗೆ ಸೌಲಭ್ಯವನ್ನು ಒದಗಿಸಿಕೊಡುವುದು.

 

ಮೂಲೋದ್ದೇಶ:

  • ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ಸಾರಿಗೆ ಇಲಾಖೆಯ ಪಾತ್ರ ಮತ್ತು ಹೊಣೆಗಾರಿಕೆ ಪ್ರಮುಖವಾಗಿರುತ್ತದೆ.
  • ಮೋಟಾರು ವಾಹನಗಳಿಂದ ತೆರಿಗೆ ಸಂಗ್ರಹಣೆ, ಮೋಟಾರು ವಾಹನಗಳ ಕಾಯ್ದೆ ಮತ್ತು ನಿಯಮಗಳನ್ನು ಜಾರಿಗೆ ತರುವುದು
  • ರಸ್ತೆ ಸುರಕ್ಷತೆ ಅನುಷ್ಠಾನ, ಸಂಚಾರ ನಿಯಂತ್ರಣ, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಿಸುವುದು
  • ಸಾರ್ವಜನಿಕರಿಗೆ ವಾಹನ ಚಲಾವಣೆ ಸಂಬಂಧ ಕಲಿಕಾ ಚಾಲನಾ ಅನುಜ್ಞಾ ಪತ್ರ, ಚಾಲನಾ ಅನುಜ್ಞಾ ಪತ್ರ, ವಾಹನ ನೋಂದಣಿ ಪತ್ರ, ವಾಹನಗಳ ಅರ್ಹತಾ ಪ್ರಮಾಣ ಪತ್ರ ಇನ್ನಿತರೆ ನಾಗರಿಕ ಸೌಲಭ್ಯಗಳನ್ನು ಒದಗಿಸಿಕೊಡುವುದು.
  • ರಾಜ್ಯದಲ್ಲಿನ ಎಲ್ಲಾ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಿಗೆ ಸಾರಿಗೆ ಸಂಸ್ಥೆಗಳ ಮುಖಾಂತರ ಉತ್ತಮ ಹಾಗೂ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಒದಗಿಸಿಕೊಡುವುದು.
  • ಸಾಮಾಜಿಕ ಹೊಣೆಗಾರಿಕೆಯಡಿ ಮತ್ತು ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ದರದಲ್ಲಿ ಬಸ್ ಪಾಸ್ ಗಳನ್ನು ವಿತರಿಸುವುದು
  • ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತಮ ಸೌಲಭ್ಯವನ್ನು ಒಳಗೊಂಡ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡುವುದು.

ಇತ್ತೀಚಿನ ನವೀಕರಣ​ : 07-06-2019 04:17 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಾರಿಗೆ ಸಚಿವಾಲಯ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080